ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ತಂತಿಯನ್ನೇ ಶೃಂಗರಿಸಿದ ಬಳ್ಳಿ - ಮೆಸ್ಕಾಂ ಎಲ್ಲಿ ? ಸಾರ್ವಜನಿಕರ ಪ್ರಶ್ನೆ

Posted On: 28-06-2023 10:28PM

ಕಾಪು : ಇಲ್ಲಿನ ಪುರಸಭಾ ವ್ಯಾಪ್ತಿಯ ಮಲ್ಲಾರು ಗ್ರಾಮದ, ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ರಸ್ತೆ ಬದಿ ಇರುವ ವಿದ್ಯುದೀಪ ಕಂಬದಿಂದ ಮನೆಗೆ ಸಂಪರ್ಕದ ಸರ್ವಿಸ್ ವಯರ್ ನಲ್ಲಿ ಬಳ್ಳಿಗಳು ಪಸರಿಸಿ ಅವಘಡಕ್ಕೆ ಎಡೆ ಮಾಡಿ ಕೊಟ್ಟಂತಿದೆ.

ಈ ಬಗ್ಗೆ ಸಂಬಂಧಪಟ್ಟ ಕಾಪು ಮೆಸ್ಕಾಂನವರು ಕೂಡಲೇ ತೆರೆವುಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.