ಕಾಪು : ಮಳೆಯಿಂದ ಗೋಶಾಲೆಗೆ ಹಾನಿ, ತಾತ್ಕಾಲಿಕ ಶೆಡ್ ನಿರ್ಮಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು
Posted On:
29-06-2023 04:23PM
ಕಾಪು : ಇಲ್ಲಿನ ಮಟ್ಟಾರು ಕಡಂಬುನಲ್ಲಿರುವ ಧರ್ಮ ಫೌಂಡೇಶನ್ ಗಿರೀಶ್ ಜಿ. ಏನ್ ರವರ ಗೋಶಾಲೆಯ ಶೆಡ್ ಮಳೆಗೆ ಹಾನಿಯಾಗಿದ್ದು, ಇಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಟ್ಟಾರು ಘಟಕದ ಕಾರ್ಯಕರ್ತರು ತಾತ್ಕಾಲಿಕ ಶೆಡ್ ನಿರ್ಮಿಸಿದರು.