ಪಡುಬಿದ್ರಿ : ಆಟಿ ಅಮಾವಾಸ್ಯೆಯ ಪ್ರಯುಕ್ತ ಜುಲೈ 17, ಸೋಮವಾರದಂದು ಬೆಳಿಗ್ಗೆ 6 ಗಂಟೆಯಿಂದ 7.30 ರ ವರೆಗೆ ವರ್ಷಂ ಪ್ರತಿಯಂತೆ ಶ್ರೀ ಸಾಯಿ ಆರ್ಕೇಡ್ ಪಡುಬಿದ್ರಿಯಲ್ಲಿ ದಿವ್ಯ ಕೇಟರರ಼್ಸ್ ರವರ ಸಹಕಾರದೊಂದಿಗೆ ಆಟಿ ಕಷಾಯ ವಿತರಣೆ ನಡೆಯಲಿದೆ ಎಂದು ಪಡುಬಿದ್ರಿ ಮೂರ್ತೆದಾರರ ಸಂಘದ ಅಧ್ಯಕ್ಷರಾದ ಪಿ. ಕೆ. ಸದಾನಂದರವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.