ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜುಲೈ 17 (ನಾಳೆ) : ಪಡುಬಿದ್ರಿಯಲ್ಲಿ ಆಟಿ ಕಷಾಯ ವಿತರಣೆ

Posted On: 16-07-2023 04:18PM

ಪಡುಬಿದ್ರಿ : ಆಟಿ ಅಮಾವಾಸ್ಯೆಯ ಪ್ರಯುಕ್ತ ಜುಲೈ 17, ಸೋಮವಾರದಂದು ಬೆಳಿಗ್ಗೆ 6 ಗಂಟೆಯಿಂದ 7.30 ರ ವರೆಗೆ ವರ್ಷಂ ಪ್ರತಿಯಂತೆ ಶ್ರೀ ಸಾಯಿ ಆರ್ಕೇಡ್ ಪಡುಬಿದ್ರಿಯಲ್ಲಿ ದಿವ್ಯ ಕೇಟರರ಼್ಸ್ ರವರ ಸಹಕಾರದೊಂದಿಗೆ ಆಟಿ ಕಷಾಯ ವಿತರಣೆ ನಡೆಯಲಿದೆ ಎಂದು ಪಡುಬಿದ್ರಿ ಮೂರ್ತೆದಾರರ ಸಂಘದ ಅಧ್ಯಕ್ಷರಾದ ಪಿ. ಕೆ. ಸದಾನಂದರವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.