ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ : ಮಹತ್ಮಾ ಗಾಂಧಿ ಅಂತರಾಷ್ಟ್ರೀಯ ಪುರಸ್ಕಾರಕ್ಕೆ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ

Posted On: 19-07-2023 05:59PM

ಉಡುಪಿ :- ಡಬ್ಲ್ಯು.ಎ.ಸಿ ಬುಕ್ ಆಫ್ ರೆಕಾಡ್೯ ಸಂಸ್ಥೆಯ ಮೂಲಕ ನೀಡಲಾಗುವ ಮಹತ್ಮಾ ಗಾಂಧಿ ಅಂತರಾಷ್ಟ್ರೀಯ ಪುರಸ್ಕಾರ ಕ್ಕೆ ರಾಘವೇಂದ್ರ ಪ್ರಭು, ಕವಾ೯ಲುರವರು ಆಯ್ಕೆಯಾಗಿದ್ದಾರೆ.

ಸಾಮಾಜಿಕ ಕಾಯ೯ ಮತ್ತು ರಕ್ತದಾನ ವಿಭಾಗದಲ್ಲಿ ಈ ಪುರಸ್ಕಾರ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ.

ವಿವಿಧ ರೀತಿಯ ಸಾಮಾಜಿಕ ಚಟುವಟಿಕೆಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದು, ರಕ್ತದಾನ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ್ದು, ರೆಡ್ ಕ್ರಾಸ್ ರಾಜ್ಯ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ.