ಕಾಪು : ಇಲ್ಲಿನ ಟೀಮ್ ಭಗ್ವಾ ತಂಡದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ಕಳ ತಾಲೂಕಿನ ಕಲ್ಯಾ ಹಾಳೆಕಟ್ಟೆ ನಿವಾಸಿ ಆನಂದ್ ಶೆಟ್ಟಿಯವರ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ ಮಾಡಲಾಯಿತು.
ಈ ಸಂದರ್ಭ ಟೀಮ್ ಭಗ್ವದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Published On: 31/07/2025
Published On: 30/07/2025