ಕಾರ್ಕಳ : ತಾಲೂಕಿನ ನಾನಿಲ್ತಾರ್ ಕುಲಾಲ ಸಂಘದ ಆಶ್ರಯದಲ್ಲಿ ಆಗಸ್ಟ್ 6, ಭಾನುವಾರ ಆಟಿಡೊಂಜಿ ಕೂಟ, ಆಗಸ್ಟ್ 15 ರಂದು ಸ್ವಾತಂತ್ರ ದಿನಾಚರಣೆ, ಆಗಸ್ಟ್ 25 ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ಸಂಘದ ಸಭಾಭವನದಲ್ಲಿ ನಡೆಯಲ್ಲಿದೆ ಎಂದು ನಾನಿಲ್ತಾರು ಕುಲಾಲ ಸಂಘದ ಅಧ್ಯಕ್ಷರಾದ ಕುಶ ಆರ್ ಮೂಲ್ಯ ಪ್ರಕಟಣೆಯಲ್ಲಿ ತಿಳಿಸಿರುವರು.