ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಥೊತ್ಸವ ಮತ್ತು ಬ್ರಹ್ಮಮಂಡಲೋತ್ಸವ

Posted On: 05-03-2020 04:59PM

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಾಣಿಬೆಟ್ಟು ಶಿರ್ವ ಇಲ್ಲಿಯ ಅಷ್ಟಬಂಧ-ಸಾನಿಧ್ಯ ಕಲಶ,ಶ್ರೀ ಮನ್ಮಹಾರಥೋತ್ಸವ,ಶ್ರೀ ಬ್ರಹ್ಮಮಂಡಲೋತ್ಸವ - ಮಹಾ ಸಂತರ್ಪಣೆ ಕಾರ್ಯಕ್ರಮವು ದಿನಾಂಕ 06/02/2020 ರಿಂದ ಆರಂಭಗೊಂಡು 12/02/2020 ಪರ್ಯಂತ ನಡೆಯಲಿದೆ... ಎಲ್ಲಾ ಕಾರ್ಯಕ್ರಮಗಳಿಗೆ ತಮಗಿದೋ ಅತ್ಮೀಯ ಸ್ವಾಗತ.. ನಮ್ಮ ಕಾಪು