ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ : ಆರ್.ಎಸ್.ಬಿ ಸಮಾಜದಿಂದ ಚಾತುಮಾ೯ಸ್ಯದಲ್ಲಿರುವ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಶ್ರೀಗಳ ಭೇಟಿ

Posted On: 22-08-2023 08:36PM

ಉಡುಪಿ : ಗೋವಾ ಬಾಂಧಿವಾಡೆ ಶ್ರೀ ಮಹಾಲಕ್ಮೀ ದೇವಾಲಯದಲ್ಲಿ ಚಾತುಮಾ೯ಸ್ಯ ಕೈಗೊಂಡಿರುವ ಕೈವಲ್ಯ ಗೌಡಪಾದಚಾಯ೯ ಮಠದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹಾರಾಜ್ ಶ್ರೀಗಳ ಭೇಟಿ ಮತ್ತು ಕುಲದೇವಾಲಯ ಸಂದಶ೯ನ ಆರ್.ಎಸ್.ಬಿ ಸಮಾಜದ ವತಿಯಿಂದ ಆ.20 ಆದಿತ್ಯವಾರ ನಡೆಯಿತು.

ಈ ಸಂದಭ೯ದಲ್ಲಿ ಸ್ವಾಮೀಜಿಯವರನ್ನು ವಿಶೇಷವಾಗಿ ಗೌರವಿಸಲಾಯಿತು. ನೂರಾರು ಜನ ಸದಸ್ಯರು ಭಾಗವಹಿಸಿದ್ದರು.