ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆಗಸ್ಟ್ 27: ಪೆರ್ಡೂರು ಕುಲಾಲ ಸಂಘದಲ್ಲಿ ಮಹಾಸಭೆ, ವಿದ್ಯಾರ್ಥಿ ವೇತನ ವಿತರಣೆ, ಕುಂಭ ಕಲಾ ಸಂಭ್ರಮ

Posted On: 25-08-2023 09:32PM

ಪೆರ್ಡೂರು : ತಾಲೂಕಿನ ಪೆರ್ಡೂರು ಬುಕ್ಕಿಗುಡ್ಡೆಯ ಕುಲಾಲ ಸಮುದಾಯ ಭವನದಲ್ಲಿ ಆಗಸ್ಟ್ ತಿಂಗಳ 27 ರಂದು 15 ನೇ ವಾರ್ಷಿಕ ಮಹಾಸಭೆ, ವಿದ್ಯಾರ್ಥಿ ವೇತನ, ಕುಂಭ ಕಲಾ ಸಂಭ್ರಮ -2023 ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಪೆರ್ಡೂರು ಕುಲಾಲ ಸಂಘದ ಅಧ್ಯಕ್ಷರು, ಸರ್ವ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುವರು.