ಕಾಪು : ಕಾಲು ಕಳೆದುಕೊಂಡು ಸಹಾಯದ ನಿರೀಕ್ಷೆಯಲ್ಲಿದ್ದ ವ್ಯಕ್ತಿಗೆ ಸಹಾಯಗೈದ ಕುಲಾಲ್ಸ್ ದೋಹಾ ಸದಸ್ಯರು
Posted On:
18-09-2023 11:23PM
ಕಾಪು : ಕಾಲು ಕಳೆದುಕೊಂಡು ಸಹಾಯದ ನಿರೀಕ್ಷೆಯಲ್ಲಿದ್ದ ಕಾಪು ತಾಲೂಕಿನ ಅದಮಾರುವಿನ ರಾಜೇಶ್ ಕುಲಾಲ್ ಅವರ ಮನವಿಗೆ ದೋಹಾ ಕತಾರ್ ಕುಲಾಲ ಮಿತ್ರರು ಸ್ಪಂದಿಸಿ ಅವರಿಗೆ 25 ಸಾವಿರ ರೂಪಾಯಿ ಸಹಾಯ ನೀಡಿದ್ದಾರೆ.