ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ : ನಾಪತ್ತೆ ಪ್ರಕರಣ - ಶಂಕರಪುರ ಬಿಳಿಯಾರು ನಿವಾಸಿ ಇಂದು ಪತ್ತೆ

Posted On: 29-09-2023 08:45PM

ಕಾಪು : ತಾಲೂಕಿನ ಶಂಕರಪುರ ಬಿಳಿಯಾರು ನಿವಾಸಿ ಸುಮತಿ ಮೂಲ್ಯ ಗುರುವಾರ ನಾಪತ್ತೆಯಾಗಿರುವರು ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಪ್ರಸಾರವಾಗಿದ್ದು, ಈ ಬಗ್ಗೆ ಅವರ ಪರಿಚಿತರು, ಕುಟುಂಬ ವರ್ಗ ಹುಡುಕಾಡಿದಾಗ ಸುಮತಿಯವರು ಅವರ ಮನೆಯ ಬಳಿ ಆರೋಗ್ಯವಾಗಿ ಸಿಕ್ಕಿರುತ್ತಾರೆ.

ನಿನ್ನೆಯಿಂದ ಇಂದಿನವರಿಗೂ ನಮ್ಮ ಕುಟುಂಬದ ಜೊತೆಗೆ ಸಹಕರಿಸಿದ ಶಿರ್ವ ಆರಕ್ಷಕ ಠಾಣೆ ಹಾಗೂ ಮಿತ್ರರಿಗೂ ಸುಮತಿ ಮೂಲ್ಯ ಕುಟುಂಬದವರು ಧನ್ಯವಾದ ತಿಳಿಸಿರುವರು.