ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಇನ್ನಂಜೆ ಬಿಲ್ಲವ ಸಂಘ - ಅಧ್ಯಕ್ಷರಾಗಿ ಜಗದೀಶ್ ಅಮೀನ್, ಕಾರ್ಯದರ್ಶಿಯಾಗಿ ಅರವಿಂದ ಕಲ್ಲುಗುಡ್ಡೆ ಆಯ್ಕೆ

Posted On: 06-11-2023 06:30PM

ಕಾಪು : ಇನ್ನಂಜೆ ಬಿಲ್ಲವ ಸಂಘದ ಮಹಾಸಭೆ ನವೆಂಬರ್ 5 ರಂದು ಜರಗಿತು.

ಸಂಘದ ನೂತನ ಅಧ್ಯಕ್ಷರನ್ನಾಗಿ ಜಗದೀಶ್ ಅಮೀನ್ ಮತ್ತು ಕಾರ್ಯದರ್ಶಿಯಾಗಿ ಅರವಿಂದ ಕಲ್ಲುಗುಡ್ಡೆ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭ ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ ಮಜಲು, ಕಾರ್ಯದರ್ಶಿ ರಮಾನಂದ ಪೂಜಾರಿ ಕಲ್ಲುಗುಡ್ಡೆ, ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.