ಮಂಗಳೂರು : ಕಾರು ಚಾಲಕನ ನಿರ್ಲಕ್ಷದಿಂದ ಅಪಘಾತದಲ್ಲಿ ಮೃತಪಟ್ಟ ಸುರತ್ಕಲ್ ಬಾಳ ನಿವಾಸಿ ರೂಪಶ್ರೀ ಕುಲಾಲ್ ಇವರ ಆತ್ಮಕ್ಕೆ ಚಿರ ಶಾಂತಿಯನ್ನು ಕರುಣಿಸಲಿ ಹಾಗೆಯೇ ತಪ್ಪಿಸ್ಥರಿಗೆ ಕಾನೂನಾತ್ಮಕವಾಗಿ ಶಿಕ್ಷೆ ನೀಡಬೇಕೆಂದು ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್ ಆಗ್ರಹಿಸಿದ್ದಾರೆ.
ಮಂಗಳೂರು : ಕಾರು ಚಾಲಕನ ನಿರ್ಲಕ್ಷದಿಂದ ಅಪಘಾತದಲ್ಲಿ ಮೃತಪಟ್ಟ ಸುರತ್ಕಲ್ ಬಾಳ ನಿವಾಸಿ ರೂಪಶ್ರೀ ಕುಲಾಲ್ ಇವರ ಆತ್ಮಕ್ಕೆ ಚಿರ ಶಾಂತಿಯನ್ನು ಕರುಣಿಸಲಿ ಹಾಗೆಯೇ ತಪ್ಪಿಸ್ಥರಿಗೆ ಕಾನೂನಾತ್ಮಕವಾಗಿ ಶಿಕ್ಷೆ ನೀಡಬೇಕೆಂದು ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್ ಆಗ್ರಹಿಸಿದ್ದಾರೆ.