ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ರೂಪಶ್ರೀ ಕುಲಾಲ್ ಕಾರು ಅಪಘಾತ ಪ್ರಕರಣ : ಕಾಪು ಕುಲಾಲ ಯುವ ವೇದಿಕೆ ಸೂಕ್ತ ತನಿಖೆಗೆ ಆಗ್ರಹ

Posted On: 11-11-2023 10:07AM

ಮಂಗಳೂರು : ಕಾರು ಚಾಲಕನ ನಿರ್ಲಕ್ಷದಿಂದ ಅಪಘಾತದಲ್ಲಿ ಮೃತಪಟ್ಟ ಸುರತ್ಕಲ್ ಬಾಳ ನಿವಾಸಿ ರೂಪಶ್ರೀ ಕುಲಾಲ್ ಇವರ ಆತ್ಮಕ್ಕೆ ಚಿರ ಶಾಂತಿಯನ್ನು ಕರುಣಿಸಲಿ ಹಾಗೆಯೇ ತಪ್ಪಿಸ್ಥರಿಗೆ ಕಾನೂನಾತ್ಮಕವಾಗಿ ಶಿಕ್ಷೆ ನೀಡಬೇಕೆಂದು ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್ ಆಗ್ರಹಿಸಿದ್ದಾರೆ.

ಮಂಗಳೂರು : ಕಾರು ಚಾಲಕನ ನಿರ್ಲಕ್ಷದಿಂದ ಅಪಘಾತದಲ್ಲಿ ಮೃತಪಟ್ಟ ಸುರತ್ಕಲ್ ಬಾಳ ನಿವಾಸಿ ರೂಪಶ್ರೀ ಕುಲಾಲ್ ಇವರ ಆತ್ಮಕ್ಕೆ ಚಿರ ಶಾಂತಿಯನ್ನು ಕರುಣಿಸಲಿ ಹಾಗೆಯೇ ತಪ್ಪಿಸ್ಥರಿಗೆ ಕಾನೂನಾತ್ಮಕವಾಗಿ ಶಿಕ್ಷೆ ನೀಡಬೇಕೆಂದು ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್ ಆಗ್ರಹಿಸಿದ್ದಾರೆ.