ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೋಡಿ - ಸ್ವರ್ಣ ಕವಚ ಸಮರ್ಪಣಾ ಕೂಪನ್ ಬಿಡುಗಡೆ

Posted On: 11-11-2023 11:02PM

ಕಾಪು : ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೋಡಿ ಕಾಪು ಪಡು ಇಲ್ಲಿಯ ಶ್ರೀ ಬ್ರಹ್ಮರ ಮೂರ್ತಿಗೆ ಹಾಗೂ ಕೋಟಿ ಚೆನ್ನಯ್ಯರ ಸುರಿಯಕ್ಕೆ ಸ್ವರ್ಣ ಕವಚ ಸಮರ್ಪಣಾ ಕೂಪನ್ ಬಿಡುಗಡೆ ನವೆಂಬರ್ 9ರಂದು ಶ್ರೀ ಬ್ರಹ್ಮ ಬೈದೇರುಗಳ ದಿವ್ಯ ಸನ್ನಿಧಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಗನ್ನಾಥ ಪೂಜಾರಿ ಅರ್ಚಕರು ಗರಡಿ ಮನೆ, ಸೇವಾ ಯುವ ಸಮಿತಿ ಕಾಪು ಇದರ ಗೌರವಾಧ್ಯಕ್ಷರು , ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಜರಿದ್ದರು.