ಹೆಜಮಾಡಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದೆಬೆಟ್ಟುಶ್ರೀಧರ್ ಆಚಾರ್ಯ ಇವರ ನೇತೃತ್ವದಲ್ಲಿ ಕುಣಿತ ಭಜನಾ ತರಬೇತಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭ ದೇವಸ್ಥಾನದ ಅರ್ಚಕರು, ದಯಾನಂದ ಹೆಜಮಾಡಿ, ರಾಜಶೇಖರ್ ಹೆಜಮಾಡಿ, ಶ್ರೀನಿವಾಸ್ ಹೆಜಮಾಡಿ, ಮಹಿಳಾ ಬಳಗ ಮತ್ತು ಮಕ್ಕಳು ಉಪಸ್ಥಿತರಿದ್ದರು.