ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೆಜಮಾಡಿ : ಕುಣಿತ ಭಜನಾ ತರಬೇತಿಗೆ ಚಾಲನೆ

Posted On: 12-11-2023 11:21AM

ಹೆಜಮಾಡಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದೆಬೆಟ್ಟುಶ್ರೀಧರ್ ಆಚಾರ್ಯ ಇವರ ನೇತೃತ್ವದಲ್ಲಿ ಕುಣಿತ ಭಜನಾ ತರಬೇತಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭ ದೇವಸ್ಥಾನದ ಅರ್ಚಕರು, ದಯಾನಂದ ಹೆಜಮಾಡಿ, ರಾಜಶೇಖರ್ ಹೆಜಮಾಡಿ, ಶ್ರೀನಿವಾಸ್ ಹೆಜಮಾಡಿ, ಮಹಿಳಾ ಬಳಗ ಮತ್ತು ಮಕ್ಕಳು ಉಪಸ್ಥಿತರಿದ್ದರು.