ಕಟಪಾಡಿ : ದೀಪಾವಳಿ ಹಬ್ಬದ ಪ್ರಯುಕ್ತ ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಇವರು ಕಟಪಾಡಿಯ ಕಾರುಣ್ಯ ಆಶ್ರಮಕ್ಕೆ ದಿನಬಳಕೆಯ ವಸ್ತುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರಿತೇಶ್ ದೇವಾಡಿಗ , ಕಾರ್ಯದರ್ಶಿ ಸತೀಶ ಕುಮಾರ್, ಉಪಾಧ್ಯಕ್ಷ ಸಂತೋಷ್ ದೇವಾಡಿಗ, ರಾಘವೇಂದ್ರ ಜೆ ಸುವರ್ಣ, ವಿಶು ಕುಮಾರ್, ರವಿ
ದೇವಾಡಿಗ, ಶ್ರೀಜಿತ್, ಅಂಕಿತ್, ಅಭಿಷೇಕ್, ಸಿಂಚನ್ ಎಸ್ ಅಮೀನ್, ಆಶ್ರಮದ ಮೇಲ್ವಿಚಾರಕರಾದ ಪಿ. ಕುಮಾರ್ ಮತ್ತು ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.