ಕಾಪು : ಪರಿಸರದಲ್ಲಿ ಹೆಸರುವಾಸಿಯಾಗಿದ್ದ ನಾಗಸ್ವರ ವಾದಕ ಜಲೀಲ್ ಸಾಹೇಬ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಕಾಪುವಿನ ಕೊಪ್ಪಲಂಗಡಿಯ ನಿವಾಸಿಯಾಗಿರುವ ಇವರು ಹಲವಾರು ದೈವಸ್ಥಾನ, ದೇವಸ್ಥಾನಗಳಲ್ಲಿ ನಾಗಸ್ವರ ವಾದಕರಾಗಿ ಸೇವೆ ಸಲ್ಲಿಸುತ್ತಿದ್ದರು.
Published On: 26/07/2025
Published On: 25/07/2025