ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಅಯೋದ್ಯೆಯಲ್ಲಿ ಕರಸೇವೆ ಸಲ್ಲಿಸಿದ ಇಬ್ಬರಿಗೆ ಕಾಪುವಿನ ಹಿಂದೂ ಸಂಘಟನೆಯಿಂದ ಸಮ್ಮಾನ

Posted On: 05-08-2020 10:08PM

ಅಯೋಧ್ಯೆ ರಾಮಜನ್ಮ ಭೂಮಿ ಹೋರಾಟದಲ್ಲಿ ಕರಸೇವಕರಾಗಿ ಸೇವೆ ಸಲ್ಲಿಸಿದ ಕಾಪು ತಾಲೂಕಿನ ಉಚ್ಚಿಲದ ವಸಂತ್ ದೇವಾಡಿಗ ಮತ್ತು ಸದಾನಂದ್ ದೇವಾಡಿಗರಿಗೆ ಹಿಂದೂ ಜಾಗರಣ ವೇದಿಕೆ ಕಾಪು ತಾಲೂಕು ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.