ಅಯೋದ್ಯೆಯಲ್ಲಿ ಕರಸೇವೆ ಸಲ್ಲಿಸಿದ ಇಬ್ಬರಿಗೆ ಕಾಪುವಿನ ಹಿಂದೂ ಸಂಘಟನೆಯಿಂದ ಸಮ್ಮಾನ
Posted On:
05-08-2020 10:08PM
ಅಯೋಧ್ಯೆ ರಾಮಜನ್ಮ ಭೂಮಿ ಹೋರಾಟದಲ್ಲಿ ಕರಸೇವಕರಾಗಿ ಸೇವೆ ಸಲ್ಲಿಸಿದ ಕಾಪು ತಾಲೂಕಿನ ಉಚ್ಚಿಲದ ವಸಂತ್ ದೇವಾಡಿಗ ಮತ್ತು ಸದಾನಂದ್ ದೇವಾಡಿಗರಿಗೆ ಹಿಂದೂ ಜಾಗರಣ ವೇದಿಕೆ ಕಾಪು ತಾಲೂಕು ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.