ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿದಿಯಲ್ಲಿ ವೇದಮೂರ್ತಿ ಶ್ರೀ ಪಾದೂರು ಲಕ್ಷ್ಮಿ ನಾರಾಯಣ ತಂತ್ರಿಯವರ ನೇತೃತ್ವದಲ್ಲಿ ವರ್ಷವಾಧಿ ಮಹೋತ್ಸವವು ತಾರೀಕು 21-02-2019 ರಂದು ಮೊದಲ್ಗೊಂಡು ತಾರೀಕು 25/02/2019 ರಂದು ಸಂಪನ್ನಗೊಳ್ಳಲಿದೆ ತಾರೀಕು 22/02/2019 ರಂದು ರಾತ್ರಿ 09:30 ರಿಂದ ಚೈತನ್ಯ ಕಲಾವಿದರು ಬೈಲೂರು ಇವರಿಂದ ತುಳು ಹಾಸ್ಯಮಯ ನಾಟಕ "ಪಿರ ಪೋಂಡುಗೆ" ಸರ್ವರಿಗೂ ಆದರದ ಸ್ವಾಗತ ಬಯಸುವ : ನಮ್ಮ ಕಾಪು