ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಯಶಸ್ವಿ ಉದ್ಯಮಿಗಳ ಸಂಘಟನೆ ಆಸರೆಯಿಂದ ಕೊರೊನ ಜಾಗೃತಿ ಕಾರ್ಯಕ್ರಮ

Posted On: 08-08-2020 07:21PM

ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ಇಲ್ಲಿ ತರಬೇತಿ ಪಡೆದು ಯಶಸ್ವೀ ಉದ್ಯಮಿ ಗಳ ಸಂಘಟನೆ "ಆಸರೆ" ಇದರ ವತಿಯಿಂದ ಕೋವಿಡ್ 19 ಕೋರೋಣ ಇದರ ಸಮಸ್ಯೆ ಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವು ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ರುಡ್ಸೆಟ್ ನಿರ್ದೇಶಕರಾದ ಶ್ರೀ ಪಾಪ ನಾಯಕ್ ಆಸರೆ ಸಂಘಟನೆಯ ಅಧ್ಯಕ್ಷ ರಾದ ಕಿಶ್ವರಿ ಸಂಸ್ಥೆ ಯ ಹಿರಿಯ ಉಪನ್ಯಾಸಕರಾದ ಕರುಣಾಕರ ಜೈನ್, ಸಂತೋಷ ಶೆಟ್ಟಿ, ಆಸರೆ ಸಂಘಟನೆಯ ಮಾಜಿ ಅಧ್ಯಕ್ಷರು ಹಾಗೂ ರೋಟರಿ ಮಾಜಿ ಸಹಾಯಕ ಗವರ್ನರ್ ಎಮ್ ಮಹೇಶ್ ಕುಮಾರ್, ಗೌರವ ಅಧ್ಯಕ್ಷ ರಾದ ರಾಜೇಶ್, ಡಿ. ಕೆ ಸಿ ಅಮೀನ್, ಕಾರ್ಯದರ್ಶಿ ಉಮೇಶ್ ಹಾಗೂ ಆಸರೆ ಸಂಘಟನೆ ಯ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮ ನಿರೂಪಣೆಯನ್ನು ಮಾಜಿ ಕಾರ್ಯದರ್ಶಿ ಕುಶ ಕುಮಾರ್ ಮಾಡಿದರು.