ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಕ್ಷೇತ್ರ ಬಿಜೆಪಿ ಹಿಂದುಳಿದ ಮೋರ್ಚಾ ಕಾರ್ಯದರ್ಶಿಯಾಗಿ ಹರೀಶ್ ಕುಲಾಲ್ ಬಿಳಿಯಾರು ಆಯ್ಕೆ

Posted On: 29-03-2024 09:08PM

ಕಾಪು : ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ಬಿಜೆಪಿ ಪಕ್ಷದ ಕಾರ್ಯಕರ್ತ, ಕಾಪು ಕುಲಾಲ ಯುವ ವೇದಿಕೆ ಸಕ್ರಿಯ ಸದಸ್ಯ ಹರೀಶ್ ಕುಲಾಲ್ ಬಿಳಿಯಾರು ಶಂಕರಪುರ ಆಯ್ಕೆಯಾಗಿದ್ದಾರೆ.

ಕಾಪು ಕುಲಾಲ ಸಂಘ ಹಾಗೂ ಕಾಪು ಕುಲಾಲ ಯುವ ವೇದಿಕೆ ಇವರಿಗೆ ಅಭಿನಂದನೆ ಸಲ್ಲಿಸಿದೆ.