ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬ್ರಹ್ಮಾವರದ ಆಶ್ರಮವಾಸಿಗಳ ಸಮ್ಮುಖದಲ್ಲಿ ಗಣೇಶ ಹಬ್ಬ ಆಚರಣೆ

Posted On: 23-08-2020 09:21AM

ಗಿರಿಜಾ ಕೃಷ್ಣ ಪೂಜಾರಿ ಚಾರಿಟೇಬಲ್ ಟ್ರಸ್ಟ್ (ರಿ.) ಕೂರಾಡಿ. ಅಪ್ಪ-ಅಮ್ಮ ಅನಾಥಾಲಯ ಬ್ರಹ್ಮಾವರ ಮೊದಲ ವಷ೯ದ ಗಣೇಶೋತ್ಸವ ಬ್ರಹ್ಮಾವರ: - ಅಪ್ಪ ಅಮ್ಮ"ಅನಾಥಾಲಯ (ಉಚಿತ ಸೇವೆ ) ಪ್ರಥಮ ವರ್ಷದ ಗಣೇಶೋತ್ಸವವನ್ನು ಆಶ್ರಮವಾಸಿಗಳಿಗಾಗಿ ಆಚರಿಸಲಾಯಿತು.ಈ ಸಂದಭ೯ದಲ್ಲಿ ಗಣಹೋಮ, ವಿಶೇಷ ಪೂಜೆ ಮತ್ತು ಸಹಭೋಜನ ನೆರವೇರಿತು. ಈ ಸಂದಭ೯ದಲ್ಲಿ ಉದ್ಯಮಿಗಳಾದ ಶ್ರೀಕಾಂತ್ ಶೆಣೈ, ಮೋಹನ್ ಶೆಟ್ಟಿ, ಸ್ವಚ್ಚ ಭಾರತ್ ಫ್ರೆಂಡ್ಸ್ ಸಂಯೋಜಕ ರಾಘವೇಂದ್ರ ಪ್ರಭು,ಕವಾ೯ಲು, ಉದಯ ನಾಯ್ಕ್, ಟ್ರಸ್ಟ್ ನ ಪ್ರಮುಖರಾದ ಗಿರಿಜಾ ಕೃಷ್ಣ ಪೂಜಾರಿ,ಆಶ್ರಮದ ಮುಖ್ಯಸ್ಥರಾದ ಪ್ರಶಾಂತ್ ಪೂಜಾರಿ ಕೂರಾಡಿ ಮುಂತಾದವರಿದ್ದರು.