ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ ಪಂದುಬೆಟ್ಟುವಿನ ಮಗುವಿಗೆ ನೆರವಾಗಿ

Posted On: 29-05-2024 10:41AM

ಉಡುಪಿ : ಇಲ್ಲಿನ ಪಂದುಬೆಟ್ಟು ನಿವಾಸಿಯಾದ ತ್ರಿಷಾ ವಿ ಪೂಜಾರಿ (5 ವರ್ಷ) ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಉಡುಪಿಯ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆ ಮಗುವಿನ ಚಿಕಿತ್ಸೆಗೆ 8 ಲಕ್ಷ ತಗಲುತ್ತದೆಯೆಂದು ವೈದ್ಯರು ತಿಳಿಸಿದ್ದಾರೆ. ಬಡ ಕುಟುಂಬವಾಗಿದ್ದು ಚಿಕಿತ್ಸಾ ವೆಚ್ಚವನ್ನು ಬರಿಸಲು ಸಾಧ್ಯವಿಲ್ಲದೆ ದಾನಿಗಳ ಸಹಾಯಧನ ನಿರೀಕ್ಷೆಯಲ್ಲಿದ್ದಾರೆ.

ಆದ್ದರಿಂದ ಉಡುಪಿಯ ನಮ್ಮ ಮೊಬೈಲ್ ಸಂಸ್ಥೆಯ ವತಿಯಿಂದ ಸಾಧ್ಯವಾದಷ್ಟು ಹಣವನ್ನು ಸಂಗ್ರಹಿಸಿ ಆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನಿರ್ಧರಿಸಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ವಿನಂತಿಸಿದ್ದಾರೆ.

Google pay : 9886836985 (Harish Amin) ಗೂಗಲ್ ಪೇ ನಲ್ಲಿ ಸಹಾಯಧನ ನೀಡಿದವರು Screen shot ಅನ್ನು ಈ ಸಂಖ್ಯೆಗೆ ಕಳುಹಿಸಿ.