ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸೂರ್ಯ ಚೈತನ್ಯ ಸ್ಕೂಲ್ ಕುತ್ಯಾರು, ಶಿರ್ವ : ಸ್ವಾತಂತ್ರ್ಯ ದಿನಾಚರಣೆ

Posted On: 15-08-2024 02:48PM

ಶಿರ್ವ : ಸೂರ್ಯ ಚೈತನ್ಯ ಸ್ಕೂಲ್ ಕುತ್ಯಾರು, ಶಿರ್ವ ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ಜರಗಿತು.

ಸಂಸ್ಥೆಯ ಉಪಾಧ್ಯಕ್ಷರಾದ ವಿವೇಕ ಆಚಾರ್ಯ ಧ್ವಜಾರೋಹಣಗೈದರು.

ಈ ಸಂದರ್ಭ ‌ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ದಿವಾಕರ ಆಚಾರ್ಯ ಗೇರುಕಟ್ಟೆ,, ಮುಖ್ಯಶಿಕ್ಷಕಿ ಸಂಗೀತಾ ರಾವ್, ಶಿಕ್ಷಕ‌ ವೃಂದ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.