ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ರೋಟರಿಕ್ಲಬ್ ಮಣಿಪುರ ವತಿಯಿಂದ ಹೀಗೊಂದು ಸಮಾಜಸೇವೆ.

Posted On: 17-09-2020 05:23PM

ರೋಟರಿ ಕ್ಲಬ್ ಮಣಿಪುರ ವತಿಯಿಂದ ಕಾರುಣ್ಯ ವೃದ್ದಾಶ್ರಮ ಏಣಗುಡ್ಡೆ ಕಟಪಾಡಿ ಇಲ್ಲಿಗೆ ಒಂದು ತಿಂಗಳಿಗೆ ಆಗುವಷ್ಟು ಅಕ್ಕಿಯನ್ನು ವಿತರಿಸಲಾಯಿತು ಅಧ್ಯಕ್ಷರಾದ ಮೊಹಮ್ಮದ್ ಷರೀಫ್ ಕಾರ್ಯದರ್ಶಿ ಸುಧೀರ್ ಕುಮಾರ್ ಹಾಗೂ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

ಹಾಗೂ ಆನಂದ ಕಾಂಚನ್ ರಾಮೇರ್ ತೋಟ ಇವರಿಗೆ ಮನೆ ಕಟ್ಟಲು 25 ಚೀಲ ಸಿಮೆಂಟ್ ವಿತರಿಸಲಾಯಿತು. ಅಧ್ಯಕ್ಷರಾದ ಮೊಹಮ್ಮದ್ ಷರೀಫ್ ಕಾರ್ಯದರ್ಶಿ ಸುಧೀರ್ ಕುಮಾರ್ ಹಾಗೂ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.