ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿಯ ಜಂಗಮ ಮಠದಲ್ಲಿ ನಡೆದ 11 ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಯುವ ರತ್ನ ಪ್ರಶಸ್ತಿಗೆ ಭಾಜನರಾದ ಜೇಸಿಐ ಪೂರ್ವ ವಲಯಾಧ್ಯಕ್ಷ, ರಾಷ್ಟ್ರೀಯ ಸಂಯೋಜಕ, ಸಾಮಾಜಿಕ ಮತ್ತು ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಪ್ರತಿನಿಧಿಯಾಗಿರುವ, ಉದಯವಾಣಿ ಕಾಪು ವರದಿಗಾರ
ರಾಕೇಶ್ ಕುಂಜೂರು.
ಅಭಿನಂದನೆಗಳು
ನಮ್ಮ ಕಾಪು