ಉಡುಪಿ :- ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನೆರೆ ಪೀಡಿತ ಪ್ರದೇಶಗಳಾದ ಬೆಳ್ಳoಪಳ್ಳಿ, ಪೆಡೂ೯ರು, ಹಿರಿಯಡಕ,ಬಜೆ ಮುಂತಾದ ಪ್ರದೇಶಗಳಿಗೆ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಸಂಧಭ೯ದಲ್ಲಿ ಮಾತನಾಡಿದ ಅವರು ನೆರೆ ಪೀಡಿತರಿಗೆ ಮನೆ ಕಳೆದುಕೊಂಡವರಿಗೆ ಈಗಾಗಲೇ ಪರಿಹಾರ ನೀಡುವ ಬಗ್ಗೆ ಜಿಲ್ಲಾಧಿಕಾರಿಯವರಲ್ಲಿ ಚಚೆ೯ ನಡೆಸಿದ್ದು ಅತೀ ಶೀಘ್ರದಲ್ಲಿ ಪರಿಹಾರ ಧನ ನೀಡಲಾಗುವುದು ಎಂದರು.ಉಡುಪಿ ತಾ.ಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಮೊಗವೀರ ಮಹಾಜನ ಸಭಾ ಅಧ್ಯಕ್ಷ ಜಯ ಕೋಟ್ಯಾನ್, ಯುವ ನಾಯಕ ಸುಬೋದ್, ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಕವಾ೯ಲು ಮುಂತಾದವರಿದ್ದರು.
ವರದಿ : ರಾಘವೇಂದ್ರ ಪ್ರಭು ಕರ್ವಾಲು