ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ

Posted On: 07-12-2024 07:44PM

ಉಡುಪಿ : ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಡಿ.8 ರಂದು ವಿಜಯಪುರ ಬಸವನಬಾಗೇವಾಡಿಯಲ್ಲಿ ನಡೆಯುವ ವಾಷಿ೯ಕೋತ್ಸವ ಮತ್ತು ಶರಣ ಸಮ್ಮೇಳನದಲ್ಲಿ ನೀಡಲಾಗುವ ಬಸವ ಶ್ರೀ ಪ್ರಶಸ್ತಿಗೆ ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಆಯ್ಕೆಯಾಗಿದ್ದಾರೆ.

ಕಾಯ೯ಕ್ರಮವು ಬಸವಬಾಗೇವಾಡಿಯ ವಿರಕ್ತಮಠದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.