ಮಹಾಕುಂಭಮೇಳದ ಮಹಾ ಸಂವಾದದಲ್ಲಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ
Posted On:
27-01-2025 05:30PM
ಶಿರ್ವ : ಶ್ರೀ ಕೃಷ್ಣನ ಜನ್ಮ ಭೂಮಿಯನ್ನು ಮುಕ್ತಗೊಳಿಸುವ ಬಗ್ಗೆ ಫೆ.1ರಂದು ಮಹಾಕುಂಭಮೇಳದಲ್ಲಿ ಜರಗಲಿರುವ ಮಹಾ ಸಂವಾದದಲ್ಲಿ ಶ್ರೀ ಕೃಷ್ಣ ಜನ್ಮ ಭೂಮಿ ನ್ಯಾಸ್(ರಿ.) ಕರ್ನಾಟಕದ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟನೆ ತಿಳಿಸಿದೆ.