ಕಾರ್ಕಳ : ತಾಲೂಕಿನ ಮರ್ಣೆ ಪಂಚಾಯತ್ ನ ಒಂದು ಭಾಗದ ರಸ್ತೆಯನ್ನು 50 ವರ್ಷದಿಂದ ಶ್ರೀನಿವಾಸ್ ಮೂಲ್ಯ ಎನ್ನುವ 80 ವರ್ಷದ ವೃದ್ಧ ರಿಪೇರಿ ಮಾಡುತ್ತಿರುವುದು ಗಮನಾರ್ಹವಾಗಿದೆ.
ಈ ಸಾಹಸದ ಕಾರ್ಯವನ್ನು ಗುರುತಿಸಿ ಇತ್ತೀಚೆಗೆ ಅಜೆಕಾರು ಕುಲಾಲ ಸಂಘದ ಪ್ರಮುಖರಾದ ಕೃಷ್ಣ ಮೂಲ್ಯ ಅಜೆಕಾರು, ಸುರೇಂದ್ರ ಮೂಲ್ಯ, ಅನಿಲ್ ಎಣ್ಣೆಹೊಳೆ, ಸುಕೇಶ್ ಮೂಲ್ಯ, ಯೋಗೀಶ್ ಮೂಲ್ಯ, ಜಯಾನಂದ ಮೂಲ್ಯ, ಹರೀಶ್ ಮೂಲ್ಯ ಉಪಸ್ಥಿಯಲ್ಲಿ ಸನ್ಮಾನಿಸಲಾಯಿತು.