ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಫೆ.23 : ಕುತ್ಯಾರು ಕುಲಾಲ ಸಂಘದ ವಾರ್ಷಿಕೋತ್ಸವ, ಸತ್ಯನಾರಾಯಣ ಪೂಜೆ ; ಸನ್ಮಾನ

Posted On: 21-02-2025 10:30AM

ಕಾಪು : ತಾಲೂಕಿನ ಕುತ್ಯಾರು ಮೂಲ್ಯರ ಯಾನೆ ಕುಲಾಲರ ಸಂಘ (ರಿ.) ಕುತ್ಯಾರು ಇದರ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಫೆ. 23 ರ ಭಾನುವಾರ ಕುತ್ಯಾರು ರಾಮೋಟ್ಟು ಬನತೋಡಿ ಗದ್ದೆಯಲ್ಲಿ ನಡೆಯಲಿದ್ದು, ಸಮುದಾಯದ ಪ್ರಮುಖರು, ಊರಿನ ಗಣ್ಯರ ಜೊತೆಗೆ, ಕುಲಾಲ ಸಮುದಾಯದ ಇಬ್ಬರನ್ನು ಸನ್ಮಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಶೈಲೇಶ್ ಕುಲಾಲ್ ಮತ್ತು ಪ್ರಮುಖರು ಪ್ರಕಟನೆಯಲ್ಲಿ ತಿಳಿಸಿರುವರು.