ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಾನವೀಯತೆ ಮೆರೆದ ಸುರತ್ಕಲ್ ನ ವೆಂಕಟೇಶ್

Posted On: 30-09-2020 10:08AM

ಪಲಿಮಾರು ಗ್ರಾಮದ ಅವರಾಲುಮಟ್ಟು ನಿವಾಸಿ ಸುನೀತ ಇವರು ಮೂರು ಸಾವಿರದಷ್ಟು ಹಣ, ದಾಖಲೆಗಳಿರುವ ಪರ್ಸ್ ನ್ನು ಮೂರು ಕಾವೇರಿ ಬಳಿ ಕಳೆದುಕೊಂಡಿದ್ದರು. ಈ ಪಸ್೯ ಸುರತ್ಕಲ್ ನ ಪಡ್ರೆ ಪುಣೋಡಿ ಮನೆಯ ವೆಂಕಟೇಶ್ ಗೆ ಸಿಕ್ಕಿತ್ತು. ಅದರಲ್ಲಿದ್ದ ಮಾಹಿತಿಯ ಆಧಾರದ ಮೇಲೆ ಪರ್ಸನ್ನು ಸುನೀತಾರವರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.