ಹೆಜಮಾಡಿ ತೆನ್ನಯಜಾರು ತೋಟ ಪೂವಪ್ಪ ಕೋಟ್ಯಾನ್ ನಿಧನ
Posted On:
04-04-2025 02:24PM
ಹೆಜಮಾಡಿ : ಹೆಜಮಾಡಿ ತೆನ್ನಯ್ಯ ಜಾರು ತೋಟ ನಿವಾಸಿ, ಪ್ರಗತಿಪರ ಕೃಷಿಕ ಪೂವಪ್ಪ ಕೋಟ್ಯಾನ್ (93) ಅಸೌಖ್ಯದಿಂದ ಏ.3ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ , ಪುತ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಇದ್ದಾರೆ.
ಎಂಆರ್ ಪಿಎಲ್ ಗುತ್ತಿಗೆದಾರರಾಗಿದ್ದು, ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು .ಹೆಜಮಾಡಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಮಾಜಿ ಗೌರವಾಧ್ಯಕ್ಷರಾಗಿದ್ದರು. ಇವರು ಕುಟುಂಬಿಕರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.