ಕಾಪು ಶ್ರೀ ಹೊಸ ಮಾರಿಗುಡಿಗೆ ದ.ಕ ಜಿಲ್ಲಾ ನ್ಯಾಯಾಧೀಶರ ಭೇಟಿ
Posted On:
13-04-2025 02:36PM
ಕಾಪು : ದ.ಕ ಜಿಲ್ಲಾ ನ್ಯಾಯದೀಶರಾದ ಮಲ್ಲಿಕಾರ್ಜುನ ಸ್ವಾಮಿಯವರು ಭಾನುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕುಟುಂಬ ವರ್ಗದೊಂದಿಗೆ ಭೇಟಿ ನೀಡಿದರು.
ಮಾರಿಯಮ್ಮ ಸಹಿತ ಉಚ್ಚಂಗಿ ಅಮ್ಮನವರ ಅನುಗ್ರಹ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಸಂಚಾಲಕ ಜಯರಾಮ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.