ಶಿರ್ವ : ಬಂಟಕಲ್ಲು ಪೊದಮಲೆ ನಿವೃತ್ತ ಶಿಕ್ಷಕ ದಿ.ರಾಮಚಂದ್ರ ನಾಯಕ್ರವರ ಪುತ್ರ ಉಮಾನಾಥ ನಾಯಕ್(62) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮುಂಬಯಿ ದಹೀಸಾರ್ನಲ್ಲಿ ನಿಧನರಾದರು. ಸ್ವಂತ ಉದ್ಯಮ ನಡೆಸುತ್ತಿದ್ದ ಇವರು ಜನಾನುರಾಗಿಯಾಗಿದ್ದರು. ತಾಯಿ, ಪತ್ನಿ, ಮಗಳು, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
Published On: 27/09/2025
Published On: 26/09/2025
Published On: 25/09/2025