ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಂಟಕಲ್ಲು ಉಮಾನಾಥ ನಾಯಕ್ ನಿಧನ

Posted On: 15-04-2025 07:19PM

ಶಿರ್ವ : ಬಂಟಕಲ್ಲು ಪೊದಮಲೆ ನಿವೃತ್ತ ಶಿಕ್ಷಕ ದಿ.ರಾಮಚಂದ್ರ ನಾಯಕ್‌ರವರ ಪುತ್ರ ಉಮಾನಾಥ ನಾಯಕ್(62) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮುಂಬಯಿ ದಹೀಸಾರ್‌ನಲ್ಲಿ ನಿಧನರಾದರು. ಸ್ವಂತ ಉದ್ಯಮ ನಡೆಸುತ್ತಿದ್ದ ಇವರು ಜನಾನುರಾಗಿಯಾಗಿದ್ದರು. ತಾಯಿ, ಪತ್ನಿ, ಮಗಳು, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.