ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪ್ರಭಾಕರ್ ಎಸ್ ಪೂಜಾರಿ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಆಯ್ಕೆ

Posted On: 02-07-2025 09:48AM

ಕಾಪು : ಪ್ರತಿಷ್ಠಿತ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಹೋಟೆಲ್ ಉದ್ಯಮಿ‌ ಪ್ರಭಾಕರ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ.

ಇವರು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾಗಿ, ಹೋಟೆಲ್ ಶಿವ ಸಾಗರ್ ಇದರ ಮಾಲಕರೂ ಆಗಿದ್ದು, ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.