ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಳಿಕಾಂಬ ಮಹಿಳಾ ಮಂಡಳಿ ಕಡಂಬು ಮಟ್ಟಾರ್ - ಅಧ್ಯಕ್ಷರಾಗಿ ಜಯಶ್ರೀ ಶಿವಾನಂದ ಆಚಾರ್ಯ ಆಯ್ಕೆ

Posted On: 07-09-2025 10:58AM

ಕಾಪು : ಕಾಳಿಕಾಂಬ ಮಹಿಳಾ ಮಂಡಳಿ ಕಡಂಬು ಮಟ್ಟಾರ್ ಇದರ ವಾರ್ಷಿಕ ಸಭೆಯಲ್ಲಿ 2025-2026 ಸಾಲಿನ ನೂತನ ಅಧ್ಯಕ್ಷರಾಗಿ ಜಯಶ್ರೀ ಶಿವಾನಂದ ಆಚಾರ್ಯ ಆಯ್ಕೆಯಾಗಿದ್ದಾರೆ.

ಗೌರವ ಅಧ್ಯಕ್ಷರಾಗಿ ವಿಶಾಲ ಅಚ್ಚುತ ಆಚಾರ್ಯ, ಕಾರ್ಯದರ್ಶಿಯಾಗಿ ವಾಣಿ ಜಯರಾಮ ಆಚಾರ್ಯ, ಕೋಶಾಧಿಕಾರಿಯಾಗಿ ಕಾಂಚನ ಶ್ರೀಧರ ಆಚಾರ್ಯ ಆಯ್ಕೆಯಾಗಿದ್ದಾರೆ.