ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಎಲ್ಲೂರಿನಲ್ಲಿ ಲಲಿತ ಪಂಚಮಿ ಪ್ರಯುಕ್ತ ಚಂಡಿಕಾಯಾಗ

Posted On: 21-10-2020 03:02PM

ಕಾಪು.20, ಅಕ್ಟೋಬರ್ : ಕಾಶಿ ಸಮಾನವಾದ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ವಿಶೇಷ ಸಂದರ್ಭದಲ್ಲಿ ಲಲಿತ ಪಂಚಮಿ ಪ್ರಯುಕ್ತ ಅನ್ನ ಪೂರ್ಣೇಶ್ವರಿ ದೇವರಿಗೆ ಚಂಡಿಕಾ ಯಾಗ ಜರಗಿತು. ಈ ಸಂದರ್ಭದಲ್ಲಿ ಅರ್ಚಕರು, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಭಕ್ತರು ಉಪಸ್ಥಿತರಿದ್ದರು.