ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಮಾರಿಯಮ್ಮನ ಆದಿಸ್ಥಳದಲ್ಲಿ ರಾಜಮನೆತನದವರು ಬಳಸಿದ ಖಡ್ಗಕ್ಕೆ ಆಯುಧ ಪೂಜೆ

Posted On: 25-10-2020 10:14PM

ಕಾಪು ಮಾರಿಯಮ್ಮ ದೇವಸ್ಥಾನದ ಆಧಿಸ್ಥಳವಾಗಿರುವ ಶ್ರೀ ತ್ರಿಶಕ್ತಿ ಸನ್ನಿಧಾನ ಕೋಟೆಮನೆ. ಇಂದಿನ ನವರಾತ್ರಿ ಅಲಂಕಾರ, ಹಾಗೂ ನೂರಾರು ವರ್ಷದ ಹಿಂದೆ ಇಲ್ಲಿನ ರಾಜ ಮನೆತನದವರು ಉಪಯೋಗಿಸಿದ ಖಡ್ಗಕ್ಕೆ ಆಯುಧ ಪೂಜೆ ಪ್ರಯುಕ್ತ ಖಡುಬು ಬಡಿಸುವ ಸಂಪ್ರದಾಯ ನೆರವೇರಿತು.