ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರಾಘವೇಂದ್ರ ಪ್ರಭು, ಕರ್ವಾಲು ಆಯ್ಕೆ

Posted On: 06-11-2020 09:43PM

ಲೇಖಕ, ಸಾಮಾಜಿಕ ಕಾರ್ಯಕರ್ತ, ತರಬೇತುದಾರ ರಾಘವೇಂದ್ರ ಪ್ರಭು, ಕರ್ವಾಲುರವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಮಾಜ ಸೇವೆ ಮತ್ತು ಯುವಸಂಘಟನೆ ವಿಭಾಗದಲ್ಲಿ ನೀಡಲ್ಪಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸ್ವಚ್ಚ ಭಾರತ ಫ್ರೇoಡ್ಸ್ ಸಂಯೋಜಕರಾಗಿರುವ ಇವರು ಅನೇಕ ಸಮಾಜ ಮುಖಿ ಕಾಯ೯ ದಲ್ಲಿ ತೊಡಗಿಸಿಕೊಂಡಿದ್ದಾರೆ.