ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಬ್ಬರ್ಯ ಯುವ ಸೇವಾ ಸಮಿತಿ : ಸ್ವಚ್ಛತಾ ಕಾರ್ಯ

Posted On: 06-12-2020 06:35PM

ಉಡುಪಿ : ಬಬ್ಬರ್ಯ ಯುವಸೇವಾ ಸಮಿತಿಯಿಂದ ಇಂದು ಬೆಳಿಗ್ಗೆ ದೈವಸ್ಥಾನ ಸ್ವಚ್ಛತಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಚಾಲನೆ ಕೊಡಲಾಯಿತು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಗಣಪತಿ ಕಾಮತ್, ವಿನೋದ್ ಶೆಟ್ಟಿ, ಅಧ್ಯಕ್ಷರಾದ ವರದರಾಜ್ ಕಾಮತ್ ಹಾಗೂ ಕಾರ್ಯದರ್ಶಿಯಾದ ಸಮಿತ ಶೆಟ್ಟಿ, ಗಣೇಶ್, ಯೋಗೀಶ್, ಸುಬ್ರಹ್ಮಣ್ಯ, ಮೋಹನ್ ಹಾಗೂ ಸರ್ವ ಸದಸ್ಯರು ಉಪಸ್ಥಿತಿ ಇದ್ದರು.