ಯುವವಾಹಿನಿ ಪಡುಬಿದ್ರಿ ಘಟಕದ ಸದಸ್ಯರು ಕಲ್ಲಟ್ಟೆ ಜಾರಂದಾಯ ದೈವಸ್ಥಾನಕ್ಕೆ ಹೋಗುವ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಿತ್ರಾಕ್ಷಿ ಕೆ. ಕೋಟ್ಯಾನ್ , ಕಾರ್ಯದರ್ಶಿ ಶಾಶ್ವತ್ ಎಸ್. ಪೂಜಾರಿ, ಸಮಾಜ ಸೇವಾ ನಿರ್ದೇಶಕಿ ಶ್ರೀಮತಿ ಲತಾ ವಸಂತ್ ಮತ್ತು ಸದಸ್ಯರು ಉಪಸ್ಥಿತರಿದ್ದರು.