ಕಾಪು ಉಳಿಯಾರಗೋಳಿ ಪೂವಣಿ ಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಬಬ್ಬುಸ್ವಾಮಿ, ಧೂಮಾವತಿ ಮತ್ತು ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವವು ಶನಿವಾರದಿಂದ ಪ್ರಾರಂಭಗೊಂಡು ಆದಿತ್ಯವಾರದವರೆಗೆ ಭಕ್ತಾಭಿಮಾನಿಗಳ ಸೇರುವಿಕೆಯಲ್ಲಿ ಸಂಪನ್ನಗೊಂಡಿತು.
Published On: 02/08/2025
Published On: 01/08/2025
Published On: 31/07/2025