ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಳಿಯಾರಗೋಳಿ : ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಸಿರಿ ಸಿಂಗಾರದ ನೇಮೋತ್ಸವ ಸಂಪನ್ನ

Posted On: 10-01-2021 05:30PM

ಕಾಪು ಉಳಿಯಾರಗೋಳಿ ಪೂವಣಿ ಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಬಬ್ಬುಸ್ವಾಮಿ, ಧೂಮಾವತಿ ಮತ್ತು ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವವು ಶನಿವಾರದಿಂದ ಪ್ರಾರಂಭಗೊಂಡು ಆದಿತ್ಯವಾರದವರೆಗೆ ಭಕ್ತಾಭಿಮಾನಿಗಳ ಸೇರುವಿಕೆಯಲ್ಲಿ ಸಂಪನ್ನಗೊಂಡಿತು.