ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಮಹಾದೇವಿ ಪ್ರೌಢಶಾಲೆಯ ನಿವೃತ ದೈಹಿಕ ಶಿಕ್ಷಕ ರಾಘವೇಂದ್ರ ಬಾಯರಿ ಇನ್ನಿಲ್ಲ

Posted On: 13-01-2021 02:43PM

ಕಾಪು : ಮಹಾದೇವಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸಾರ್ಥಕ ಸೇವೆಯನ್ನು ಮಾಡಿ ನಿವೃತ್ತಿಯನ್ನು ಹೊಂದಿದ ಶ್ರೀ ರಾಘವೇಂದ್ರ ಬಾಯರಿಯವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಅಗಲಿದ ದಿವ್ಯಾತ್ಮಕ್ಕೆ ಶ್ರೀ ಭಗವಂತನು ಚಿರಶಾಂತಿಯನ್ನು ಕರುಣಿಸಲಿ.